Report Abuse
Are you sure you want to report this news ? Please tell us why ?
ಮತ್ತೊಮ್ಮೆ ಸರ್ಕಾರಕ್ಕೆ ಮುಖಭಂಗ ಮಾಡಿದ ಜಿಲ್ಲಾಧಿಕಾರಿ ರೋಹಿಣಿಯವರ ವರ್ಗಾವಣೆ

21 Mar 2018 12:28 PM | General
851
Report
ಹಾಸನದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆ ವಿಚಾರ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಹೊಸದಾಗಿ ಆದೇಶ ಹೊರಡಿಸಿರುವಂತೆ ಸಿಎಟಿ ಅದೇಶ ನೀಡಿದ್ದು, ಅಲ್ಲಿಯವರೆಗೂ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ಮುಖ್ಯ ಕಾರ್ಯದರ್ಶಿಗೆ ಹೊಸದಾಗಿ ಆದೇಶ ಹೊರಡಿಸಬೇಕು. ಅಲ್ಲಿಯವರೆಗೂ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸಿಎಟಿ ರಾಜ್ಯ ಸರ್ಕಾರಕ್ಕೆ ಅದೇಶ ನೀಡಿದೆ. ಹಾಗಾಗಿ ಸದ್ಯಕ್ಕೆ ರೋಹಿಣಿ ಸಿಂಧೂರಿ ಅವರು ಹಾಸನದ ಜಿಲ್ಲಾಧಿಕಾರಿಯಾಗಿ ಮುಂದುವರೆಯಲಿದ್ದಾರೆ.

Edited By
Shruthi G

Comments