Report Abuse
Are you sure you want to report this news ? Please tell us why ?
ಅಪಘಾತದಲ್ಲಿ ಗಾಯಗೊಂಡ ಮಕ್ಕಳ ಅರೋಗ್ಯ ವಿಚಾರಿಸಿದ ನಿಖಿಲ್ ಕುಮಾರಸ್ವಾಮಿ

22 Nov 2017 6:08 PM | Politics
738
Report
ಕನಕಪುರ ತಾಲೂಕಿನ ಮರಳವಾಡಿಯಲ್ಲಿ ಸಂಭವಿಸಿದ ಶಾಲಾ ವಾಹನ ಅಪಘಾತದಲ್ಲಿ ಗಾಯಗೊಂಡು ವಿಕ್ಟ್ರೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅನ್ನಪೂರ್ಣೇಶ್ವರಿ ಆಶ್ರಮದ ವಿದ್ಯಾರ್ಥಿಗಳ ಆರೋಗ್ಯವನ್ನು ನಟ ನಿಖಿಲ್ ಕುಮಾರ ಸ್ವಾಮಿ ವಿಚಾರಿಸಿದರು.

Edited By
venki swamy

Comments