Report Abuse
Are you sure you want to report this news ? Please tell us why ?
ಸಿಎಂ ಸಿದ್ದರಾಮಯ್ಯಗೆ ಎಚ್ಚರಿಕೆ ಕೊಟ್ಟ ನಟ ಜಗ್ಗೇಶ್

05 Dec 2017 11:13 AM | Politics
262
Report
"ದೀಪ ಆರುವುದಕ್ಕೆ ಮೊದಲು ಜೋರಾಗಿಯೇ ಉರಿಯುತ್ತದೆ ಅಂದರೆ ಅದರ ಅಂತ್ಯ ಹತ್ತಿರ ಬಂದಿದೆ ಎಂದೇ ಅರ್ಥ. ವೋಟಿಗೆ ನೂರು ದಾರಿ ಹಿಡಿದರೆ ಅದು ರಾಜತಂತ್ರ, ಆದರೆ ಧರ್ಮ ತುಳಿದು ವೋಟಿನ ಹಿಂದೆ ಹೋಗುತ್ತಿರುವುದು ಯಾವ ಪುರುಷಾರ್ಥಕ್ಕೆ? ಈ ಗುಣ ನಿಮಗೆ ತಿರುಗುಬಾಣವಾಗಲಿದೆ.''
''ಉಳಿದ ಕೆಲ ತಿಂಗಳು ನಡೆಯಲಿದೆ ನಿಮ್ಮ ಕಾರುಬಾರು. ಜನರು ಪ್ರತಿತಂತ್ರಕ್ಕೆ ತಯಾರಾಗುತ್ತಿದ್ದಾರೆ. ಉಳಿದ ಸಮಯಕ್ಕೆ ಶುಭಮಸ್ತು ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ". ಪ್ರತಾಪ ಸಿಂಹ ಪ್ರಕರಣ ಇದೀಗ ರಾಜಕೀಯ ಕೆಸರೆರಚಾಟಕ್ಕೆ ವೇದಿಕೆಯಾಗಿದೆ.

Edited By
Hema Latha

Comments