Report Abuse
Are you sure you want to report this news ? Please tell us why ?
ಸಮೀರ್ ಆಚಾರ್ಯರ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ನಿವೇದಿತಾ

18 Jan 2018 10:38 AM | Politics
441
Report
ಕನ್ನಡದ ಬಿಗ್ ಬಾಸ್ ಸೀಸನ್ ಮುಗಿಯುದಕ್ಕೆ ಇನ್ನು ಕೇವಲ ಎರಡು ವಾರಗಳು ಮಾತ್ರ ಬಾಕಿಯಿದ್ದು, ಏಳು ಜನ ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಮನೆಯಲ್ಲಿ ಸ್ಪರ್ಧಿಗಳ ನಡುವೆ ಉತ್ತಮ ಬಾಂಧ್ಯವ ಬೆಳೆದುಕೊಂಡು ಬಂದಿದೆ. ಆದರೆ ಸ್ಪರ್ಧಿ ನಿವೇದಿತಾ ಅವರು ಬಿಗ್ ಬಾಸ್ ಮನೆಯಿಂದ ಹೊರಗೆ ಹೋದ ಮೇಲೆ ಸಮೀರ್ ಆಚಾರ್ಯ ಅವರನ್ನು ಭೇಟಿಯಾಗಲು ಇಷ್ಟಪಡುವುದಿಲ್ಲವಂತೆ.
ಹೌದು, ಬಿಗ್ ಬಾಸ್ ನೀಡಿದ ಪ್ರಶ್ನೆ ಪತ್ರಿಕೆಗೆ ಉತ್ತರಿಸುವ ವೇಳೆ ನಿವೇದಿತಾ ಅವರು ಸಮೀರ್ ನಕಲಿ ವ್ಯಕ್ತಿತ್ವ ಹೊಂದಿರುವ ವ್ಯಕ್ತಿ ಹಾಗಾಗಿ ಅವರನ್ನು ಭೇಟಿಯಾಗಲು ಇಷ್ಟಪಡುವುದಿಲ್ಲ ಎಂದು ಹೇಳಿದ್ದಾರೆ.

Edited By
Shruthi G

Comments