ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ್ರು ರಾಷ್ಟ್ರಪತಿ ಯವರನ್ನು ಭೇಟಿ ಮಾಡಿದ್ದೇಕೆ?

09 Feb 2018 11:54 AM | Politics
398 Report

ಮಾಜಿ ಪ್ರಧಾನಿಗಳಾದ ಎಚ್.ಡಿ ದೇವೇಗೌಡ್ರು ಹಾಗೂ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರಾದ A. P. ರಂಗನಾಥ್ ಅವರು ಗೌರವಾನ್ವಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ ಕರ್ನಾಟಕದಲ್ಲಿ ಖಾಲಿ ಇರುವ ಹೈಕೋರ್ಟ್ ನ್ಯಾಯಮೂರ್ತಿಗಳ ಸ್ಥಾನ ಗಳಿಗೆ ನೇಮಕಾತಿ ಮಾಡುವಂತೆ ಮನವಿ ಮಾಡಿಕೊಂಡರು.

 

 

Edited By

Shruthi G

Reported By

Shruthi G

Comments