Report Abuse
Are you sure you want to report this news ? Please tell us why ?
ಚನ್ನಪಟ್ಟಣ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ ಆಯ್ಕೆ..!!

06 Mar 2018 12:00 PM | Politics
1258
Report
ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಮನಗರದಲ್ಲಿ ಜೆಡಿಎಸ್ ರಾಜಕಾರಣ ದಿನೇದಿನೇ ರಂಗೇರುತ್ತಿದೆ. ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ವಿಚಾರವಾಗಿ ಗೊಂದಲ ಏರ್ಪಟ್ಟಿದೆ. ಗದ್ದಲದ ನಡುವೆ ಇಂದಿನ ಸಭೆಯಲ್ಲಿ ಅನಿತಾ ಕುಮಾರಸ್ವಾಮಿ ಹೆಸರು ಬಹುತೇಕ ಅಂತಿಮವಾಗುವ ಸಾಧ್ಯತೆ ಇದೆ. ಇಂದು ಮತ್ತೊಮ್ಮೆ ಸಭೆ ನಡೆಯಲಿದ್ದು ಮುಖಂಡರು ಅನಿತಾ ಕುಮಾರಸ್ವಾಮಿಯವರನ್ನೇ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಿಸುವಂತೆ ಒತ್ತಾಯಿಸಿದ್ದಾರೆ.

Edited By
Shruthi G

Comments