Report Abuse
Are you sure you want to report this news ? Please tell us why ?
ಕನಕಪುರದಲ್ಲಿ ಡಿ.ಕೆ. ಶಿವಕುಮಾರ್ ರವರು ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದರು

17 Oct 2017 1:36 PM |
539
Report
ಇಂಧನ ಸಚಿವ ಡಿ.ಕೆ. ಶಿವಕುಮಾರ್ ರವರು ಮತ್ತು ಬೆಂಗಳೂರು ಗ್ರಾಮಾಂತರ ಸಂಸದರಾದ ಡಿ.ಕೆ. ಸುರೇಶ್ ರವರು ರಾಮನಗರ ಜಿಲ್ಲೆ ಕನಕಪುರದಲ್ಲಿ ನಿರ್ಮಿಸಲಾಗಿರುವ ಸುಸಜ್ಜಿತ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್. ರವಿ ರವರು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

Edited By
dks fans

Comments