VIKUNTA EKADASHI

28 Dec 2017 6:48 PM |
613 Report

ಕೊರಟಗೆರೆ :- ತಾಲೂಕಿನ ಎಲೆರಾಂಪುರದ ನರಸಿಂಹಗಿರಿ ಸುಕ್ಷೇತ್ರದ ಕುಂಚಿಟಿಗ ಮಹಾಸಂಸ್ಥಾನ ಮಠದಲ್ಲಿ ಡಿ.29 ರಂದು ವೈಕುಂಠ ಏಕಾದಶರ್ಿ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 5 ರಿಂದ ವಿಶೇಷ ಪೂಜಾಕೈಂಕರ್ಯಗಳು ನಡೆಯಲಿದ್ದು ಲಕ್ಷ್ಮಿನರಸಿಂಹಸ್ವಾಮಿಗೆ ವಿಶೇಷವಾಗಿ ಬೆಣ್ಣೆ ,ರಚತ, ಹರಿಶಿನ ಅಲಂಕಾರಗಳನ್ನು ಮಾಡಲಾಗುವುದು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಮಠದ ಪೀಠಾಧ್ಯಕ್ಷ ಡಾ. ಶ್ರೀ ಹನುಮಂತನಾಥಸ್ವಾಮೀಜಿ ವಹಿಸಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುವಂತೆ ಶ್ರೀಮಠ ಪ್ರಕಣೆಯಲ್ಲಿ ತಿಳಿಸಿದೆ.

Edited By

Raghavendra D.M

Reported By

Raghavendra D.M

Comments